Students involving themselves in exploring science during school hours.
ನಾರಾವಿ ಪ್ರೌಢಶಾಲೆ, ನಾರಾವಿ – [ಅನುದಾನಿತ] – ಬೆಳ್ತಂಗಡಿ ತಾಲ್ಲೂಕು, ದ. ಕ. ಮಕ್ಕಳಲ್ಲಿ ಪೌಷ್ಟಿಕತೆಯನ್ನು ಹೆಚ್ಚಿಸಲು ಮತ್ತು ಅಪೌಷ್ಟಿಕತೆಯನ್ನು ಹೋಗಲಾಡಿಸಲು ಅಕ್ಷರ ದಾಸೋಹ, ಕ್ಷೀರ ಭಾಗ್ಯ ದ ಜೊತೆಯಲ್ಲಿ ಮೊಟ್ಟೆಯನ್ನು ನೀಡುತಿದ್ದು, 8ನೇ ತರಗತಿಗೆ ಮಾತ್ರವಲ್ಲದೆ, ಇದೀಗ 9ನೇ ಮತ್ತು 10ನೇ ತರಗತಿಗೂ ವಿಸ್ತರಿಸಲಾಗುತಿದ್ದು, ಪ್ರಸ್ತುತ ಶಿಕ್ಷಣಿಕ ವರ್ಷದಲ್ಲಿ ಪ್ರತೀ ವಿದ್ಯಾರ್ಥಿಗೆ ಒಟ್ಟಿಗೆ 80 ಬೇಯಿಸಿದ ಮೊಟ್ಟೆಗಳನ್ನು ನೀಡಲಾಗುತ್ತದೆ. ನಮ್ಮ ಎಲ್ಲಾ ಫಲಾನುಭವಿ ವಿದ್ಯಾರ್ಥಿಗಳಿಗೆ ಅದನ್ನು ಒದಗಿಸಲಾಗಿ, ನಾರಾವಿ ಪ್ರೌಢಶಾಲೆಯಲ್ಲಿ (ಅನುದಾನಿತ) 18-08-2023ರಂದು ಸಾಂಕೇತಿಕವಾಗಿ ಉದ್ಘಾಟಿಸಿ … Continue reading “ಅಕ್ಷರ-ದಾಸೋಹ – 9th &10th ಮೊಟ್ಟೆ ವಿತರಣೆ”
ದಿನಾಂಕ: 15-07-2023 ನಾರಾವಿ ಪ್ರೌಢಶಾಲೆ (ಅನುದಾನಿತ), ನಾರಾವಿ ಇಲ್ಲಿ ಮಾದಕ ವಸ್ತುಗಳ ವ್ಯಸನಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ, ಪೋಲೀಸರೊಂದಿಗೆ ಸಂವಾದ ಮತ್ತು ಮಾಹಿತಿ ಕಾರ್ಯಕ್ರಮವನ್ನು ಜುಲೈ 15, 2023ರಂದು ಹಮ್ಮಿಕೊಳ್ಳಲಾಯಿತು. ವೇಣೂರು ಪೋಲಿಸ್ ಠಾಣಾಧಿಕಾರಿ ಶ್ರೀಮತಿ ಸೌಮ್ಯ. ಜೆ. ಯವರು ಮಾದಕ ದ್ರವ್ಯ ವ್ಯಸನ ಹಾಗೂ ಸೈಬರ್ ಕ್ರೈಮ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಿ, ವಿದ್ಯಾರ್ಥಿಗಳೊಂದಿಗೆ ಹಾಗೂ ಶಿಕ್ಷಕರೊಂದಿಗೆ ಮುಕ್ತವಾಗಿ ಸಂವಾದ ನಡೆಸಿದರು. ಶಾಲಾ ಸಂಚಾಲಕರು ರೆ. ಫಾ. ವಲೇರಿಯನ್ ಫೆರ್ನಾಂಡಿಸ್ ಹಾಗೂ ಶಾಲಾ … Continue reading “ಮಾದಕ ವಸ್ತುಗಳ ವ್ಯಸನಗಳ ಬಗ್ಗೆ ಅರಿವು ಸಂವಾದ – ಮಾಹಿತಿ ಕಾರ್ಯಕ್ರಮ”